ಪ್ರಧಾನಮಂತ್ರಿ ಭಾರತ ಜನೌಷಧಿ ದಿನಾಚರಣೆ
Posted by editor on in Category
08
49

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ದಿನ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಜನೌಷಧಿ ಕೇಂದ್ರಗಳ ಸಂಚಾಲಕರು ಹಾಗೂ ಫಲಾನುಭವಿಗಳೊಂದಿಗೆ ಸಂಭಾಷಣೆ ನಡೆಸಿದರು. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮುಖಂಡರು ಭಾಗವಹಿಸಿದ್ದರು.